<p><strong>ಭಂಡಾರಿ ರಾಜೀನಾಮೆ ಸಂಭವ; ಬಿಜೆಪಿಯಲ್ಲಿ ತೀವ್ರ ಬಿಕ್ಕಟ್ಟು</strong></p><p>ಪಟ್ನಾ, ಫೆ. 17 (ಪಿಟಿಐ)– ಬಿಹಾರದ ರಾಜ್ಯಪಾಲ ಸುಂದರ್ ಸಿಂಗ್ ಭಂಡಾರಿ ಅವರ ಮುಂದುವರಿಕೆ ಕುರಿತು ತಲೆದೋರಿರುವ ಅನಿಶ್ಚಯತೆ ನಡುವೆಯೇ ಅವರು ರಾಜ್ಯದ ಆಡಳಿತವನ್ನು ಅರ್ಧಕ್ಕೆ ಬಿಟ್ಟು ತಮ್ಮ ಸಾಮಾನು– ಸರಂಜಾಮು ಸಹಿತ ಇಂದು ದೆಹಲಿಗೆ ಪ್ರಯಾಣಿಸಿದರು.</p><p>ಭಂಡಾರಿ ಅವರು ಅಧಿಕಾರ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿದರೆ, ‘ರಾಜ್ಯಪಾಲರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಅಧ್ಯಕ್ಷ ಕುಶಭಾವು ಠಾಕ್ರೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಂಡಾರಿ ರಾಜೀನಾಮೆ ಸಂಭವ; ಬಿಜೆಪಿಯಲ್ಲಿ ತೀವ್ರ ಬಿಕ್ಕಟ್ಟು</strong></p><p>ಪಟ್ನಾ, ಫೆ. 17 (ಪಿಟಿಐ)– ಬಿಹಾರದ ರಾಜ್ಯಪಾಲ ಸುಂದರ್ ಸಿಂಗ್ ಭಂಡಾರಿ ಅವರ ಮುಂದುವರಿಕೆ ಕುರಿತು ತಲೆದೋರಿರುವ ಅನಿಶ್ಚಯತೆ ನಡುವೆಯೇ ಅವರು ರಾಜ್ಯದ ಆಡಳಿತವನ್ನು ಅರ್ಧಕ್ಕೆ ಬಿಟ್ಟು ತಮ್ಮ ಸಾಮಾನು– ಸರಂಜಾಮು ಸಹಿತ ಇಂದು ದೆಹಲಿಗೆ ಪ್ರಯಾಣಿಸಿದರು.</p><p>ಭಂಡಾರಿ ಅವರು ಅಧಿಕಾರ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿದರೆ, ‘ರಾಜ್ಯಪಾಲರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಅಧ್ಯಕ್ಷ ಕುಶಭಾವು ಠಾಕ್ರೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>