ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಗುರುವಾರ, 19 ಜೂನ್ 1997

Last Updated 18 ಜೂನ್ 2022, 20:18 IST
ಅಕ್ಷರ ಗಾತ್ರ

ಕಾವೇರಿ:ಕೇಂದ್ರದಕರಡುಯೋಜನೆಗೆರಾಜ್ಯ ವಿರೋಧ

ನವದೆಹಲಿ, ಜೂನ್‌ 18 – ಕಾವೇರಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ಮಧ್ಯಂತರ ಆದೇಶದ ಜಾರಿಗೆ ಕೇಂದ್ರ ಸರ್ಕಾರ ಪ್ರಸ್ತಾವನೆ ಮಾಡಿರುವಕರಡುಯೋಜನೆಯನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ.

ಕರಡುಯೋಜನೆಯಲ್ಲಿ ಮಧ್ಯಂತರ ತೀರ್ಪಿನಂತೆ ತಮಿಳುನಾಡಿಗೆ ನೀಡಬೇಕಾದ 205 ಟಿಎಂಸಿ ನೀರಿನ ಪ್ರಮಾಣವನ್ನು 180 ಟಿಎಂಸಿಗೆ ಇಳಿಸಲಾಗಿಲ್ಲ. ಬಿಡಬೇಕಾದ ಒಟ್ಟು ನೀರಿನ ಪ್ರಮಾಣವನ್ನು ಕಾಲಸ ಅಂತ್ಯದ ವೇಳೆಗೆ ಲೆಕ್ಕ ಹಾಕಬೇಕು, ವಾರ ಅಥವಾ ತಿಂಗಳಿನ ಅಂತ್ಯದ ವೇಳೆಗಲ್ಲ ಎಂದು ಕರ್ನಾಟಕ ನೀರಾವರಿ ಸಚಿವ ಕೆ.ಎನ್‌. ನಾಗೇಗೌಡ ಕರಡನ್ನು ಟೀಕಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT