<p><strong>ಬೆಂಗಳೂರು, ಫೆ. 8–</strong> ಗ್ರಾಮೀಣ ಅಭ್ಯರ್ಥಿಗಳಿಗೆ ಶೇ 25ರ ಕೃಪಾಂಕ ನೀಡುವ ಕಾಯ್ದೆ ಈಗ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ನೇರ ನೇಮಕಾತಿ ಮೇಲೆ ಇದ್ದ ನಿಷೇಧವನ್ನು ರದ್ದುಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿತು.</p>.<p>ಈಗ ಖಾಲಿ ಇರುವ ಹುದ್ದೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದರು.</p>.<p><strong>ಗಡಿ ವಿವಾದ: ಸಭೆ ಕರೆಯಲು ಪ್ರಧಾನಿಗೆ ವಿಲಾಸರಾವ್ ಪತ್ರ</strong></p>.<p>ನವದೆಹಲಿ, ಫೆ. 8– ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲು ಉಭಯ ರಾಜ್ಯಗಳ ಸಭೆ ಕರೆಯಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಫೆ. 8–</strong> ಗ್ರಾಮೀಣ ಅಭ್ಯರ್ಥಿಗಳಿಗೆ ಶೇ 25ರ ಕೃಪಾಂಕ ನೀಡುವ ಕಾಯ್ದೆ ಈಗ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ನೇರ ನೇಮಕಾತಿ ಮೇಲೆ ಇದ್ದ ನಿಷೇಧವನ್ನು ರದ್ದುಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿತು.</p>.<p>ಈಗ ಖಾಲಿ ಇರುವ ಹುದ್ದೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದರು.</p>.<p><strong>ಗಡಿ ವಿವಾದ: ಸಭೆ ಕರೆಯಲು ಪ್ರಧಾನಿಗೆ ವಿಲಾಸರಾವ್ ಪತ್ರ</strong></p>.<p>ನವದೆಹಲಿ, ಫೆ. 8– ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲು ಉಭಯ ರಾಜ್ಯಗಳ ಸಭೆ ಕರೆಯಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸರಾವ್ ದೇಶಮುಖ್ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>