<p><strong>ರಾವ್– ಕೇಸರಿ ಸಮರಕ್ಕೆ ತಿರುವು</strong></p>.<p>ನವದೆಹಲಿ, ನ. 26 (ಯುಎನ್ಐ, ಪಿಟಿಐ)– ಡಿಸೆಂಬರ್ 10ರಂದು ನಡೆಯಲಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಚುನಾವಣೆ ಯನ್ನು ಮುಂದೂಡುವಂತೆ ಕೆಲವರು ಒತ್ತಡ ಹೇರುತ್ತಿರುವುದರ ಬೆನ್ನಲ್ಲೇ<br />ಪಿ.ವಿ.ನರಸಿಂಹ ರಾವ್ ಅವರ ಬೆಂಬಲಿಗರು ಅಂದೇ ಚುನಾವಣೆ ನಡೆಸಲು ಸಜ್ಜಾಗುತ್ತಿದ್ದು ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಹಾಗೂ ರಾವ್ ನಡುವಿನ ಶೀತಲ ಸಮರ ಹೊಸ ತಿರುವು ಪಡೆದುಕೊಂಡಿದೆ.</p>.<p>ಕೇಸರಿಯವರನ್ನು ಕಡೆಗಣಿಸಿ ಈ ಚುನಾವಣೆ ನಡೆಸಲು ಯತ್ನಿಸುತ್ತಿರುವುದರಿಂದ ಚುನಾವಣೆಯನ್ನು ರದ್ದುಪಡಿಸಬೇಕು ಎಂದು ಪಕ್ಷದ ಕೆಲವರು ಪಟ್ಟು ಹಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾವ್– ಕೇಸರಿ ಸಮರಕ್ಕೆ ತಿರುವು</strong></p>.<p>ನವದೆಹಲಿ, ನ. 26 (ಯುಎನ್ಐ, ಪಿಟಿಐ)– ಡಿಸೆಂಬರ್ 10ರಂದು ನಡೆಯಲಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಚುನಾವಣೆ ಯನ್ನು ಮುಂದೂಡುವಂತೆ ಕೆಲವರು ಒತ್ತಡ ಹೇರುತ್ತಿರುವುದರ ಬೆನ್ನಲ್ಲೇ<br />ಪಿ.ವಿ.ನರಸಿಂಹ ರಾವ್ ಅವರ ಬೆಂಬಲಿಗರು ಅಂದೇ ಚುನಾವಣೆ ನಡೆಸಲು ಸಜ್ಜಾಗುತ್ತಿದ್ದು ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಹಾಗೂ ರಾವ್ ನಡುವಿನ ಶೀತಲ ಸಮರ ಹೊಸ ತಿರುವು ಪಡೆದುಕೊಂಡಿದೆ.</p>.<p>ಕೇಸರಿಯವರನ್ನು ಕಡೆಗಣಿಸಿ ಈ ಚುನಾವಣೆ ನಡೆಸಲು ಯತ್ನಿಸುತ್ತಿರುವುದರಿಂದ ಚುನಾವಣೆಯನ್ನು ರದ್ದುಪಡಿಸಬೇಕು ಎಂದು ಪಕ್ಷದ ಕೆಲವರು ಪಟ್ಟು ಹಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>