ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಗುರುವಾರ, 19 ಜೂನ್ 1997

Last Updated 18 ಜೂನ್ 2022, 20:18 IST
ಅಕ್ಷರ ಗಾತ್ರ

ಕಾವೇರಿ:ಕೇಂದ್ರದಕರಡುಯೋಜನೆಗೆರಾಜ್ಯ ವಿರೋಧ

ನವದೆಹಲಿ, ಜೂನ್‌ 18 – ಕಾವೇರಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ಮಧ್ಯಂತರ ಆದೇಶದ ಜಾರಿಗೆ ಕೇಂದ್ರ ಸರ್ಕಾರ ಪ್ರಸ್ತಾವನೆ ಮಾಡಿರುವಕರಡುಯೋಜನೆಯನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ.

ಕರಡುಯೋಜನೆಯಲ್ಲಿ ಮಧ್ಯಂತರ ತೀರ್ಪಿನಂತೆ ತಮಿಳುನಾಡಿಗೆ ನೀಡಬೇಕಾದ 205 ಟಿಎಂಸಿ ನೀರಿನ ಪ್ರಮಾಣವನ್ನು 180 ಟಿಎಂಸಿಗೆ ಇಳಿಸಲಾಗಿಲ್ಲ. ಬಿಡಬೇಕಾದ ಒಟ್ಟು ನೀರಿನ ಪ್ರಮಾಣವನ್ನು ಕಾಲಸ ಅಂತ್ಯದ ವೇಳೆಗೆ ಲೆಕ್ಕ ಹಾಕಬೇಕು, ವಾರ ಅಥವಾ ತಿಂಗಳಿನ ಅಂತ್ಯದ ವೇಳೆಗಲ್ಲ ಎಂದು ಕರ್ನಾಟಕ ನೀರಾವರಿ ಸಚಿವ ಕೆ.ಎನ್‌. ನಾಗೇಗೌಡ ಕರಡನ್ನು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT