ಅಂಚೆ ಮುಷ್ಕರ: ಇಂದುಪರಿಹಾರ ನಿರೀಕ್ಷೆ
ನವದೆಹಲಿ, ಅ. 28 (ಪಿಟಿಐ):ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್ ನೀಡುವ ವಿಷಯ ಚರ್ಚೆಗೆ ಬರಲಿದ್ದು, ಮುಷ್ಕರನಿರತ 20 ಲಕ್ಷ ಕೇಂದ್ರ ಸರ್ಕಾರಿ ನೌಕರರ (ಅವರಲ್ಲಿ ಅರ್ಧದಷ್ಟು ಅಂಚೆ ಮತ್ತು ದೂರಸಂಪರ್ಕ ಇಲಾಖೆಯ ನೌಕರರು) ಮುಷ್ಕರಕ್ಕೆ ಪರಿಹಾರ ದೊರೆಯುವ ನಿರೀಕ್ಷೆ ಇದೆ.