116 ಬಿಜೆಪಿ ಮುಖಂಡರ ಬಂಧನ, ಬಿಡುಗಡೆ
ಬೆಂಗಳೂರು, ಮಾ. 15– ಬಸ್ ಪ್ರಯಾಣದರ ಏರಿಕೆಯ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ಅಂಗವಾಗಿ ಇಂದು ಇಲ್ಲಿ ಸುಭಾಷ್ನಗರದ ಕೆಎಸ್ಆರ್ಟಿಸಿ ಮತ್ತು ಬಿಟಿಎಸ್ ನಿಲ್ದಾಣಗಳಲ್ಲಿ ಬಸ್ಗಳನ್ನು ತಡೆದ ಬಿಜೆಪಿ ಮುಖಂಡರಾದ ಬಿ.ಎಸ್.ಯಡಿಯೂರಪ್ಪ, ವೈ. ರಾಮಕೃಷ್ಣ ಸೇರಿದಂತೆ ಪಕ್ಷದ 116 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.