‘ವಿಧಾನಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿರುವ ಸಚಿವರ ಮತ್ತು ಕಾರ್ಯದರ್ಶಿಗಳ ಕಚೇರಿಗಳಿಗೆ ಸಾರ್ವಜನಿಕರು ಎಲ್ಲ ಸಮಯದಲ್ಲೂ ತಂಡೋಪ ತಂಡವಾಗಿ ಪ್ರವೇಶಿಸುತ್ತಿರುವುದರಿಂದ ಸಚಿವರು ಮತ್ತು ಅಧಿಕಾರಿಗಳ ದೈನಂದಿನ ಕಾರ್ಯಗಳಿಗೆ ಅಡ್ಡಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ‘ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಎ.ಮುತ್ತಣ್ಣ ಅವರು ಅಧಿಕೃತ ಪ್ರಕಟಣೆ ತಿಳಿಸಿದ್ದಾರೆ.