ಈ ಸಂಬಂಧ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಆಯೋಗವು ಪರಿಶಿಷ್ಟ ವರ್ಗದವರ ಸದ್ಯದ ಪರಿಸ್ಥಿತಿ, ಸಮಸ್ಯೆ ಮತ್ತು ಅವರ ಆಶಯಗಳ ಕುರಿತು ವರದಿ ನೀಡಲಿದೆ ಎಂದು ಸಮಾಜ ಕಲ್ಯಾಣ ಖಾತೆಯ ಸಚಿವ ಬಲವಂತ ಸಿಂಗ್ ರಾಮೂವಾಲಿಯಾ ಅವರು ತಿಳಿಸಿದ್ದಾರೆ.