ಪ್ರಧಾನಿ ಪಿ.ವಿ.ನರಸಿಂಹ ರಾವ್, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ, ಜನತಾದಳದ ನಾಯಕರಾದ ಬಿಜು ಪಟ್ನಾಯಕ್, ರಾಮ್ ವಿಲಾಸ್ ಪಾಸ್ವಾನ್, ಮೇನಕಾ ಗಾಂಧಿ, ಇಂದಿರಾ ಕಾಂಗ್ರೆಸ್ ಅಧ್ಯಕ್ಷ ಎನ್.ಡಿ.ತಿವಾರಿ, ಲೋಕಸಭಾ ಅಧ್ಯಕ್ಷ ಶಿವರಾಜ್ ಪಾಟೀಲ್, ಉಪಾಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ, ಕೇಂದ್ರದ ಮಾಜಿ ಸಚಿವ ಕುಮಾರಮಂಗಳಂ ಅವರ ರಾಜಕೀಯ ಭವಿಷ್ಯ ಈ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.