ನವದೆಹಲಿ, ಮೇ 3 (ಪಿಟಿಐ, ಯುಎನ್ಐ)– ವಂಚನೆ ಪ್ರಕರಣದಲ್ಲಿ ಶಾಮೀಲಾಗಿ, ಬಹುದಿನಗಳ ನಿರೀಕ್ಷೆಯಂತೆ ನಿನ್ನೆ ರಾತ್ರಿ ಹಠಾತ್ತಾಗಿ ಬಂಧನಕ್ಕೊಳಗಾದ, ಪ್ರತಿಷ್ಠಿತ ರಾಜಕಾರಣಿಗಳನ್ನು ಬುಟ್ಟಿಯಲ್ಲಿ ಹಾಕಿಕೊಂಡು ತಿರುಗಾಡುತ್ತಿದ್ದ ವಿವಾದಾಸ್ಪದ ಸಾಧು ಚಂದ್ರಸ್ವಾಮಿ ಅವರನ್ನು ಇಂದು ತಿಹಾರ್ ಸೆರೆಮನೆಗೆ ಕಳುಹಿಸಲಾಯಿತು.