ಬೆಂಗಳೂರು, ಆ. 8– ಕೃಷ್ಣಾ ಮೇಲ್ದಂಡೆ ಯೋಜನೆಯ ನಾರಾಯಣಪುರ ಅಣೆಕಟ್ಟೆ ದುರ್ಬಲಗೊಂಡಿದೆ ಎಂಬ ಮತ್ತು ಇದೇ ಅಣೆಯ ಎಡದಂಡೆ ಕಾಲುವೆ ದುರಸ್ತಿ ನೆಪದಲ್ಲಿ ನೂರಾರು ಕೋಟಿ ಮೊತ್ತದ ಹಣ ದುರುಪಯೋಗ ಆಗಿದೆ ಎಂಬ ಆರೋಪಗಳ ತನಿಖೆಯನ್ನು ಕೆ.ಸಿ. ರೆಡ್ಡಿ ನೇತೃತ್ವದ ಉನ್ನತಾಧಿಕಾರ ತಾಂತ್ರಿಕ ಸಮಿತಿಗೆ ವಹಿಸುವುದಾಗಿ ಸರ್ಕಾರ ವಿಧಾನಸಭೆಯಲ್ಲಿ ಇಂದು ಪ್ರಕಟಿಸಿತು.