ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ನಾರಾಯಣಪುರ ಅಣೆ: ತನಿಖೆಗೆ ರೆಡ್ಡಿ ಸಮಿತಿ

ಶುಕ್ರವಾರ 09.08.1996
Last Updated 8 ಆಗಸ್ಟ್ 2021, 19:30 IST
ಅಕ್ಷರ ಗಾತ್ರ

ನಾರಾಯಣಪುರ ಅಣೆ: ತನಿಖೆಗೆ ರೆಡ್ಡಿ ಸಮಿತಿ

ಬೆಂಗಳೂರು, ಆ. 8– ಕೃಷ್ಣಾ ಮೇಲ್ದಂಡೆ ಯೋಜನೆಯ ನಾರಾಯಣಪುರ ಅಣೆಕಟ್ಟೆ ದುರ್ಬಲಗೊಂಡಿದೆ ಎಂಬ ಮತ್ತು ಇದೇ ಅಣೆಯ ಎಡದಂಡೆ ಕಾಲುವೆ ದುರಸ್ತಿ ನೆಪದಲ್ಲಿ ನೂರಾರು ಕೋಟಿ ಮೊತ್ತದ ಹಣ ದುರುಪಯೋಗ ಆಗಿದೆ ಎಂಬ ಆರೋಪಗಳ ತನಿಖೆಯನ್ನು ಕೆ.ಸಿ. ರೆಡ್ಡಿ ನೇತೃತ್ವದ ಉನ್ನತಾಧಿಕಾರ ತಾಂತ್ರಿಕ ಸಮಿತಿಗೆ ವಹಿಸುವುದಾಗಿ ಸರ್ಕಾರ ವಿಧಾನಸಭೆಯಲ್ಲಿ ಇಂದು ಪ್ರಕಟಿಸಿತು.

ಈ ಅಣೆಕಟ್ಟೆ ಮತ್ತು ಕಾಲುವೆಯ ಸ್ಥಿತಿ ಕುರಿತು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡರು ಈ ತನಿಖೆಯನ್ನು ಪ್ರಕಟಿಸಿದರಲ್ಲದೆ, ಸಮಿತಿ ಈ ವಿಚಾರದಲ್ಲಿ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ಸಾದ್ಯಂತವಾಗಿ ಪರಿಶೀಲಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT