ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇಂದು ಭಾರತೀಯ ವಿದ್ಯಾಭವನ
ದಲ್ಲಿ ಏರ್ಪಡಿಸಿದ್ದ ‘ಸೌಂದರ್ಯ ಸ್ಪರ್ಧೆ ಮಹಿಳೆಯರ ಘನತೆಗೆ ಚ್ಯುತಿ ತರುವುದೇ?’ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದೆ ಅರುಂಧತಿ ನಾಗ್, ಮಾಜಿ ಭಾರತ ಸುಂದರಿ ರೇಖಾ ಹಂದೆ, ವೀಣಾ ಕಲಾವಿದೆ ಸುಮಾ ಸುಧೀಂದ್ರ, ///ಶ್ರೇಷ್ಲ ಪ್ರಸೂತಿ ತಜ್ಞೆ ಡಾ. ಕಾಮಿನಿರಾವ್, ಖ್ಯಾತ ನೃತ್ಯ ಕಲಾವಿದೆ ಪ್ರತಿಭಾ ಪ್ರಹ್ಲಾದ್ ಹಾಗೂ ವಿದ್ಯಾರ್ಥಿನಿ ನಾಯಕಿ ಉಮಾ ಬೆಂಗಳೂರಿನಲ್ಲಿ ನಡೆಯಲಿರುವ ವಿಶ್ವಸುಂದರಿ ಸ್ಪರ್ಧೆಯನ್ನು ಸಮರ್ಥಿಸಿಕೊಂಡರು.