ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಗುರುವಾರ 1.5.1997

Last Updated 30 ಏಪ್ರಿಲ್ 2022, 19:30 IST
ಅಕ್ಷರ ಗಾತ್ರ

ಮೇವು ಹಗರಣ: ಯಾರಿಗೂ ರಕ್ಷಣೆ ಇಲ್ಲ– ಗುಜ್ರಾಲ್

ನವದೆಹಲಿ, ಏ. 30– ಸರ್ಕಾರ ಪಾರದರ್ಶಕವಾಗಿರುತ್ತದೆ; ಯಾವುದೇ ಸಂದರ್ಭದಲ್ಲೂ ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ ಮತ್ತು ರಾಜಕೀಯ ದ್ವೇಷ ಸಾಧನೆ ಮಾಡುವುದಿಲ್ಲ ಎಂದು ಪ್ರಧಾನಿ ಇಂದರ್ ಕುಮಾರ್ ಗುಜ್ರಾಲ್ ಅವರು ಸರ್ಕಾರದ ನೀತಿಯನ್ನು ಇಂದು ಲೋಕಸಭೆಯಲ್ಲಿ ಪುನರುಚ್ಚರಿಸಿದರು.

ಬಿಹಾರದ ಪಶುಸಂಗೋಪನಾ ಇಲಾಖೆಯಲ್ಲಿ ನಡೆದಿರುವ ₹ 950 ಕೋಟಿ ಮೇವು ಹಗರಣದ ಸಂಬಂಧ ಇಂದು ಲೋಕಸಭೆಯಲ್ಲಿ ನಡೆದ ಬಿಸಿಬಿಸಿ ಚರ್ಚೆಯ ಕೊನೆಯಲ್ಲಿ ಸಂಕ್ಷಿಪ್ತವಾಗಿ ಉತ್ತರಿಸಿದ ಅವರು ಏನನ್ನೂ ಹೇಳಲು ಬಯಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT