ಗುಲ್ಬರ್ಗ ಪ್ರದೇಶ ಬಸವೇಶ್ವರರ ಕಾರ್ಯಕ್ಷೇತ್ರವಾಗಿದ್ದುದರಿಂದ ಈ ವಿಶ್ವವಿದ್ಯಾಲಯಕ್ಕೆ ಬಸವೇಶ್ವರರ ಹೆಸರಿಡಬೇಕು ಎಂದು ಬಸವದಳ, ಈ ಪ್ರದೇಶದಲ್ಲಿ ದಲಿತರು, ಹಿಂದುಳಿದವರು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಡಾ. ಅಂಬೇಡ್ಕರ್ ಹೆಸರಿಡಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಹಿಡಿದ ಪಟ್ಟು ಸಡಿಲಿಸಿದ್ದುದರಿಂದ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.