ಸಂಪುಟ ಸಭೆಯ ನಂತರ ವಾರ್ತಾ ಮತ್ತು ಪ್ರಸಾರ ಸಚಿವ ಎಂ.ಪಿ. ಪ್ರಕಾಶ್ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ‘ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ 1997ರಲ್ಲಿ ಹೊರಡಿಸಲಾಗಿದ್ದ ಸರ್ಕಾರಿ ಆದೇಶದಲ್ಲಿದ್ದ ಉತ್ತಮ ಅಂಕಿಅಂಶಗಳು ಕಳೆದ ಫೆಬ್ರುವರಿಯಲ್ಲಿ ಕೈಬಿಟ್ಟು ಹೋಗಿದ್ದರೆ, ಅಂಥವುಗಳನ್ನೂ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.