<h2>ದಲಿತ ಮಹಿಳೆ ಹತ್ಯೆ</h2>.<p><strong>ಜೋಧ್ಪುರ, ಅ. 8–</strong> ಮಗಳನ್ನು ಚುಡಾಯಿಸಿದ್ದನ್ನು ಪ್ರತಿಭಟಿಸಿದ ದಲಿತ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಭಾಗಮಾಲಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಆಕೆಯ ಮನೆಗೂ ಬೆಂಕಿ ಹಚ್ಚಿದರು. 6 ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದರು.</p>.<h2>ಕಾಶ್ಮೀರ ಉಗ್ರರ ಜತೆ ಮಾತುಕತೆ ಪುನರಾರಂಭ ಸಾಧ್ಯತೆ</h2>.<p><strong>ಶ್ರೀನಗರ, ಅ. 8–</strong> ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಮಾತುಕತೆಗಳು ಪುನರಾರಂಭಗೊಳ್ಳುವ ಸಾಧ್ಯತೆ ಇದೆ ಎಂಬ ಇಂಗಿತವನ್ನು ಹಿರಿಯ ಹುರಿಯತ್ ನಾಯಕ ಅಬ್ದುಲ್ ಗನಿ ಲೋನೆ ಅವರು ವ್ಯಕ್ತಪಡಿಸಿದ್ದಾರೆ.</p>.<p>ಕೇಂದ್ರ ಸರ್ಕಾರ ಮತ್ತು ಹಿಜಬುಲ್ ಮುಜಾಹಿದ್ದೀನ್ ನಡುವಿನ ಮಾತುಕತೆ ಸ್ಥಗಿತ ಪ್ರಸ್ತಾಪಿಸಿದ ಅವರು, ಬಲ ಪಂಥೀಯ ಬಿಜೆಪಿ ಉಗ್ರವಾದಿ ಸಂಘಟನೆಯೊಂದಿಗೆ ಮಾತುಕತೆಗೆ ಸಿದ್ಧವಾಗಿದ್ದೇ ಅತ್ಯಂತ ಪ್ರಮುಖ ಬೆಳವಣಿಗೆ. ಇದರಿಂದ ಶೀಘ್ರವೇ ಮಾತುಕತೆ ಶುರುವಾಗುತ್ತವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ದಲಿತ ಮಹಿಳೆ ಹತ್ಯೆ</h2>.<p><strong>ಜೋಧ್ಪುರ, ಅ. 8–</strong> ಮಗಳನ್ನು ಚುಡಾಯಿಸಿದ್ದನ್ನು ಪ್ರತಿಭಟಿಸಿದ ದಲಿತ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಭಾಗಮಾಲಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಆಕೆಯ ಮನೆಗೂ ಬೆಂಕಿ ಹಚ್ಚಿದರು. 6 ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದರು.</p>.<h2>ಕಾಶ್ಮೀರ ಉಗ್ರರ ಜತೆ ಮಾತುಕತೆ ಪುನರಾರಂಭ ಸಾಧ್ಯತೆ</h2>.<p><strong>ಶ್ರೀನಗರ, ಅ. 8–</strong> ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಮಾತುಕತೆಗಳು ಪುನರಾರಂಭಗೊಳ್ಳುವ ಸಾಧ್ಯತೆ ಇದೆ ಎಂಬ ಇಂಗಿತವನ್ನು ಹಿರಿಯ ಹುರಿಯತ್ ನಾಯಕ ಅಬ್ದುಲ್ ಗನಿ ಲೋನೆ ಅವರು ವ್ಯಕ್ತಪಡಿಸಿದ್ದಾರೆ.</p>.<p>ಕೇಂದ್ರ ಸರ್ಕಾರ ಮತ್ತು ಹಿಜಬುಲ್ ಮುಜಾಹಿದ್ದೀನ್ ನಡುವಿನ ಮಾತುಕತೆ ಸ್ಥಗಿತ ಪ್ರಸ್ತಾಪಿಸಿದ ಅವರು, ಬಲ ಪಂಥೀಯ ಬಿಜೆಪಿ ಉಗ್ರವಾದಿ ಸಂಘಟನೆಯೊಂದಿಗೆ ಮಾತುಕತೆಗೆ ಸಿದ್ಧವಾಗಿದ್ದೇ ಅತ್ಯಂತ ಪ್ರಮುಖ ಬೆಳವಣಿಗೆ. ಇದರಿಂದ ಶೀಘ್ರವೇ ಮಾತುಕತೆ ಶುರುವಾಗುತ್ತವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>