<p><strong>ಎಂ.ಎಸ್. ಸುಬ್ಬಲಕ್ಷ್ಮಿ ‘ಭಾರತ ರತ್ನ’<br />ನವದೆಹಲಿ, ಜ. 14 (ಯುಎನ್ಐ)–</strong> ಕಾರ್ನಾಟಕ ಸಂಗೀತ ಪರಂಪರೆಯ ವಿಖ್ಯಾತ ವಿದುಷಿ ಎಂ.ಎಸ್. ಸುಬ್ಬಲಕ್ಷ್ಮಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ದ ಗೌರವವನ್ನು ಇಂದು ಪ್ರಕಟಿಸಲಾಗಿದೆ.</p>.<p>ಸುಬ್ಬಲಕ್ಷ್ಮಿ ಅವರ ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ ಅವರಿಗೆ ಪ್ರಸಕ್ತ ಸಾಲಿನ ‘ಭಾರತ ರತ್ನ’ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಈ ಮೊದಲು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಮ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಎಸ್. ಸುಬ್ಬಲಕ್ಷ್ಮಿ ‘ಭಾರತ ರತ್ನ’<br />ನವದೆಹಲಿ, ಜ. 14 (ಯುಎನ್ಐ)–</strong> ಕಾರ್ನಾಟಕ ಸಂಗೀತ ಪರಂಪರೆಯ ವಿಖ್ಯಾತ ವಿದುಷಿ ಎಂ.ಎಸ್. ಸುಬ್ಬಲಕ್ಷ್ಮಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ದ ಗೌರವವನ್ನು ಇಂದು ಪ್ರಕಟಿಸಲಾಗಿದೆ.</p>.<p>ಸುಬ್ಬಲಕ್ಷ್ಮಿ ಅವರ ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ ಅವರಿಗೆ ಪ್ರಸಕ್ತ ಸಾಲಿನ ‘ಭಾರತ ರತ್ನ’ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಈ ಮೊದಲು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಮ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>