<p><strong>ತ್ರಿಪುರ: ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ<br />ಅಗರ್ತಲಾ, ಮಾರ್ಚ್ 11 (ಯುಎನ್ಐ)–</strong> ತ್ರಿಪುರದ 9ನೇ ಮುಖ್ಯಮಂತ್ರಿಯಾಗಿ ಎಡರಂಗದ ಮುಖ್ಯ ಅಂಗಪಕ್ಷವಾದ ಸಿಪಿಎಂ ನಾಯಕ ಮಾಣಿಕ್ ಸರ್ಕಾರ್ ಅವರು ಇಂದು ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಸಿದ್ದೇಶ್ವರ ಪ್ರಸಾದ್ ಅವರು, ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಸೇರಿದಂತೆ 16 ಮಂದಿ ಸಚಿವರಿಗೆ ಅಧಿಕಾರದ, ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಪುರ: ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ<br />ಅಗರ್ತಲಾ, ಮಾರ್ಚ್ 11 (ಯುಎನ್ಐ)–</strong> ತ್ರಿಪುರದ 9ನೇ ಮುಖ್ಯಮಂತ್ರಿಯಾಗಿ ಎಡರಂಗದ ಮುಖ್ಯ ಅಂಗಪಕ್ಷವಾದ ಸಿಪಿಎಂ ನಾಯಕ ಮಾಣಿಕ್ ಸರ್ಕಾರ್ ಅವರು ಇಂದು ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಸಿದ್ದೇಶ್ವರ ಪ್ರಸಾದ್ ಅವರು, ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಸೇರಿದಂತೆ 16 ಮಂದಿ ಸಚಿವರಿಗೆ ಅಧಿಕಾರದ, ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>