ಕಾಂಗ್ರೆಸ್ಗೆ ಬೆಂಬಲ: ದೇವೇಗೌಡರ ಮನವಿ
ಬೆಂಗಳೂರು, ಏ. 10– ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ
ಬಿದ್ದುಹೋದರೆ ಎಲ್ಲ ಜಾತ್ಯತೀತ ಪಕ್ಷಗಳು ತಮ್ಮ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು
ಮರೆತು ಪರ್ಯಾಯ ಸರ್ಕಾರ ರಚನೆಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಇಂದು ಇಲ್ಲಿ ಮನವಿ ಮಾಡಿದರು.