ವಂಚನೆ: ನರಸಿಂಹರಾವ್ಗೆ ಕೋರ್ಟ್ ಸಮನ್ಸ್
ನವದೆಹಲಿ, ಜುಲೈ 9 (ಪಿಟಿಐ): ವಿವಾದಾತ್ಮಕ ಸಾಧು ಚಂದ್ರಸ್ವಾಮಿಯು ಅನಿವಾಸಿ ಭಾರತೀಯ ಉದ್ಯಮಿ ಲಕ್ಕೂ ಭಾಯಿ ಪಾಠಕ್ಗೆ ಒಂದು ಲಕ್ಷ ಡಾಲರ್ ವಂಚನೆ ನಡೆಸಿದ್ದಾನೆನ್ನಲಾದ ಪ್ರಕರಣದಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ನ್ಯಾಯಾಧೀಶರ ಮುಂದೆ ಹಾಜರಾಗಬೇಕೆಂದು ಇಂದು ಸಮನ್ಸ್ ಹೊರಡಿಸಿದೆ.