ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶನಿವಾರ, ಡಿಸೆಂಬರ್ 21, 1996

Last Updated 20 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಹೊಯ್ಸಳರ ನಾಡಿನಲ್ಲಿ ನುಡಿ ಸಮ್ಮೇಳನ

ಹಾಸನ, ಡಿ. 20– ಹೊಯ್ಸಳ ಶಿಲ್ಪಕಲೆಯ ತವರು, ಜಗತ್ತಿನ ವಿಸ್ಮಯಗಳಲ್ಲಿ ಒಂದಾಗಿರುವ ಗೊಮ್ಮಟನ ಆವಾಸ ಸ್ಥಾನದ ಜಿಲ್ಲೆ ಹಾಸನದಲ್ಲಿ ಅಖಿಲ ಭಾರತ 65ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆ ಗಳಿಗೆಯ ಭಾರೀ ಸಿದ್ಧತೆ ಸಾಗಿದೆ.

ಶನಿವಾರದಿಂದ ನಾಲ್ಕು ದಿನ ಕಾಲ ನಡೆಯುವ ಈ ಸಮ್ಮೇಳನಾಧ್ಯಕ್ಷತೆಯನ್ನು ಸುಮನೋಹರ ಕವಿ ಚೆನ್ನವೀರ ಕಣವಿ ವಹಿಸಲಿದ್ದು, ಪ್ರಧಾನಿ ಎಚ್‌.ಡಿ. ದೇವೇಗೌಡರು ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನಗಳ ಇತಿಹಾಸದಲ್ಲಿ ನಾಲ್ಕು ದಿನ ಮೇಳ ನಡೆಯುತ್ತಿರುವುದು ಇದೇ ಪ್ರಥಮ ಸಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT