ಪ್ರಧಾನಿ ಹುದ್ದೆಗೆ ಜ್ಯೋತಿ ಬಸು ರಾಷ್ಟ್ರೀಯ– ಎಡರಂಗದ ಅಭ್ಯರ್ಥಿ
ನವದೆಹಲಿ, ಮೇ 13– ಕೇಂದ್ರದಲ್ಲಿ ಸರ್ಕಾರ ರಚಿಸಲು ಯತ್ನಿಸುತ್ತಿರುವ ರಾಷ್ಟ್ರೀಯ ರಂಗ– ಎಡರಂಗಗಳ ಕೂಟ ಇಂದು ರಾತ್ರಿ ತುರ್ತು ಸಭೆ ಸೇರಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಜ್ಯೋತಿ ಬಸು ಅವರನ್ನು ಪ್ರಧಾನಿ ಪದವಿಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.