ಹಿನ್ನೆಲೆ: ಬಿಲ್ಲಾಂಡ್ಲಹಳ್ಳಿಯಲ್ಲಿ ಚಿಂತಾಮಣಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಕಲಾ ಮಂಡಳಿಯ ಶಾಖೆಯನ್ನು ಇಂದು ಆರಂಭಿಸುವ ಕಾರ್ಯಕ್ರಮ ಇತ್ತು. ಇದಕ್ಕೆ ಆ ಪ್ರದೇಶದ ಗ್ರಾಮಸ್ಥರು, ಬಿಲ್ಲಾಂಡ್ಲಹಳ್ಳಿಯ ಸವರ್ಣೀಯರು ವಿರೋಧ ವ್ಯಕ್ತಪಡಿಸಿ, ಚಿಂತಾಮಣಿ ವೃತ್ತನಿರೀಕ್ಷಕರಿಗೆ ಶನಿವಾರವೇ ದೂರು ನೀಡಿದ್ದರು ಎಂದು ತಿಳಿದುಬಂದಿದೆ.