ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50‌ ವರ್ಷಗಳ ಹಿಂದೆ | ಸೋಮವಾರ, 22–1–1973

Last Updated 21 ಜನವರಿ 2023, 20:22 IST
ಅಕ್ಷರ ಗಾತ್ರ

ರಾಷ್ಟ್ರಪತಿ ಆಡಳಿತ ಹೇರಿಕೆ ಪರಿಹಾರವಲ್ಲ: ಕರುಣಾನಿಧಿ
ಮದರಾಸ್‌, ಜ. 21– ರಾಷ್ಟ್ರಪತಿ ಆಡಳಿತದ ಮೂಲಕ ಪ್ರಯೋಗ ನಡೆಸುವುದರ ಬದಲು ‘ಆಂಧ್ರ ಸಮಸ್ಯೆ’ಗೆ ಶೀಘ್ರವಾಗಿ ಪರಿಹಾರ ಹುಡುಕುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು ಕೇಂದ್ರ ಸರ್ಕಾರಕ್ಕೆ ಇಂದು ಒತ್ತಾಯಪಡಿಸಿದರು.

‘ರಾಷ್ಟ್ರಪತಿ ಆಡಳಿತ ಹೇರಿಕೆ ಪರಿಹಾರವಲ್ಲವೆಂಬುದು ಆಂಧ್ರ ಪ್ರದೇಶದಲ್ಲಿನ ಪ್ರಸ್ತುತ ಘಟನೆ ಗಳಿಂದ ವ್ಯಕ್ತವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT