<p><strong>ಆಗಸ್ಟ್ 30ರಿಂದ ತಮಿಳುನಾಡಿನಲ್ಲಿ ಪಾನನಿರೋಧ ರದ್ದು</strong></p>.<p><strong>ಚೆನ್ನೈ, ಜೂನ್ 19–</strong>ತಮಿಳುನಾಡಿನಾದ್ಯಂತ ಆಗಸ್ಟ್ 30ರಿಂದ ಪಾನ ನಿರೋಧ ರದ್ದಾಗುವುದು. ಇನ್ನು ರಾಷ್ಟ್ರದಲ್ಲಿ ಪಾನ ನಿರೋಧ ಜಾರಿಯಲ್ಲಿರುವ ಏಕೈಕ ರಾಜ್ಯವೆಂದರೆ ಗುಜರಾತ್.</p>.<p>ತಮಿಳುನಾಡು ವಿಧಾನಸಭೆಯಲ್ಲಿ ಇಂದು ಈ ವಿಷಯವನ್ನು ತಿಳಿಸಿದ ಮುಖ್ಯಮಂತ್ರಿ ಶ್ರೀ ಕರುಣಾನಿಧಿ ಅವರು, ‘ಪಾನ ನಿರೋಧವನ್ನು ದೇಶದಾದ್ಯಂತ ರಾಷ್ಟ್ರೀಯ ನೀತಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತರುವವರೆಗೆ ಅದು ರಾಜ್ಯದಲ್ಲಿ ರದ್ದಾಗಿರುವುದು. ಪಾನ ನಿರೋಧ ಜಾರಿಯಿಂದ ಆದಾಯದಲ್ಲಿ ಬಹಳ ನಷ್ಟ ಉಂಟಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗಸ್ಟ್ 30ರಿಂದ ತಮಿಳುನಾಡಿನಲ್ಲಿ ಪಾನನಿರೋಧ ರದ್ದು</strong></p>.<p><strong>ಚೆನ್ನೈ, ಜೂನ್ 19–</strong>ತಮಿಳುನಾಡಿನಾದ್ಯಂತ ಆಗಸ್ಟ್ 30ರಿಂದ ಪಾನ ನಿರೋಧ ರದ್ದಾಗುವುದು. ಇನ್ನು ರಾಷ್ಟ್ರದಲ್ಲಿ ಪಾನ ನಿರೋಧ ಜಾರಿಯಲ್ಲಿರುವ ಏಕೈಕ ರಾಜ್ಯವೆಂದರೆ ಗುಜರಾತ್.</p>.<p>ತಮಿಳುನಾಡು ವಿಧಾನಸಭೆಯಲ್ಲಿ ಇಂದು ಈ ವಿಷಯವನ್ನು ತಿಳಿಸಿದ ಮುಖ್ಯಮಂತ್ರಿ ಶ್ರೀ ಕರುಣಾನಿಧಿ ಅವರು, ‘ಪಾನ ನಿರೋಧವನ್ನು ದೇಶದಾದ್ಯಂತ ರಾಷ್ಟ್ರೀಯ ನೀತಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತರುವವರೆಗೆ ಅದು ರಾಜ್ಯದಲ್ಲಿ ರದ್ದಾಗಿರುವುದು. ಪಾನ ನಿರೋಧ ಜಾರಿಯಿಂದ ಆದಾಯದಲ್ಲಿ ಬಹಳ ನಷ್ಟ ಉಂಟಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>