ಶ್ರೀ ಸಿದ್ಧವೀರಪ್ಪ ಅವರ ಅಭಿಪ್ರಾಯವನ್ನು ಪ್ರಸ್ತಾಪಿಸಿ ಶ್ರೀಯುತರ ಪ್ರತಿಕ್ರಿಯೆಯನ್ನು ಕೇಳಿದಾಗ ಶ್ರೀ ಅರಸು ಅವರು, ‘ಈಗ ಕೆಟ್ಟಿದೆ ಎಂದರೆ ಹಿಂದೆ ತೃಪ್ತಿಕರವಾಗಿತ್ತೆಂದು ಅರ್ಥವಾಗುತ್ತದೆ. ಇದನ್ನು ನಾನು ಒಪ್ಪುವುದಿಲ್ಲ. ಹಿಂದೆಯೂ ತೃಪ್ತಿಕರವಾಗಿರಲಿಲ್ಲ ಎಂದು ತೋರಿಸಲು ನನ್ನಲ್ಲಿ ಸಾಕಷ್ಟು ಸಾಕ್ಷ್ಯಗಳಿವೆ’ ಎಂದರು.