ಮರದ ಕೆಳಗೆ ಸಿಕ್ಕಿಬಿದ್ದವರಲ್ಲಿ ಗುರಯ್ಯ ಗದಿಗಯ್ಯ ಸುಬ್ಬಾಪುರ ಮಠ ಎಂಬ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವಾಗ, ವೀರಪ್ಪಬಸಪ್ಪ ಅವರು ಆಸ್ಪತ್ರೆಗೆ ಸೇರಿಸಿದ ಕೂಡಲೇ ಮೃತರಾದರು. ತೀವ್ರವಾಗಿ ಗಾಯಗೊಂಡ ಮತ್ತೊಬ್ಬ ವಿದ್ಯಾರ್ಥಿ ಎಸ್.ಎನ್. ಪಾಟೀಲ್ (ನಿವೃತ್ತ ಡಿಎಸ್ಪಿ ಎನ್.ಎಂ. ಪಾಟೀಲ್ ಅವರ ಪುತ್ರ) ಅವರು ಹುಬ್ಬಳ್ಳಿ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಮೃತರಾದರು.