ಹಳೇ ಮೈಸೂರಿಗೆ ಅನ್ಯಾಯದ ದೂರು: ಸಮಿತಿ ನೇಮಕ ಶ್ರೇಷ್ಠ ಮಾರ್ಗ ಎಂದು ಕೆಂಗಲ್
ಬೆಂಗಳೂರು, ಏ. 20–ಆಡಳಿತ ಮತ್ತು ರಾಜಕೀಯ ರಂಗದಲ್ಲಿ ತಾರತಮ್ಯದಿಂದ ಹಳೆಯ ಮೈಸೂರಿಗೆ ಅನ್ಯಾಯವಾಗಿದೆಯೆ ಎಂಬುದನ್ನು ಪರಿಶೀಲಿಸಲು ನಿಷ್ಪಕ್ಷಪಾತವಾದ ವಿಷಯ ಸಂಗ್ರಹ ಸಮಿತಿಯೊಂದನ್ನು ನೇಮಿಸಿ ಅನ್ಯಾಯವಾಗಿದ್ದಲ್ಲಿ ಅದನ್ನು ಸರಿಪಡಿಸಬೇಕೆಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶ್ರೀ ಕೆ. ಹನುಮಂತಯ್ಯನವರು ಇಂದು ಇಲ್ಲಿ ನುಡಿದರು.