<p><strong>ಸಚಿವ ರಂಗನಾಥ್ ಕಾರಿನ ಮೇಲೆ ಹಲ್ಲೆ: ಅಧಿಕಾರಿಗಳಿಗೆ ಪೆಟ್ಟು</strong></p><p><strong>ಬೆಂಗಳೂರು, ಏ. 27–</strong> ಇಂದು ಇಲ್ಲಿಗೆ 22 ಮೈಲಿ ದೂರದ ಕಲ್ಲಡ್ಕದಲ್ಲಿ ಆಹಾರ ಧಾನ್ಯ ಸಾಗಣೆ ನಿರ್ಬಂಧದ ವಿರುದ್ಧ ಪ್ರದರ್ಶನ ನಡೆಸಿದ ಜನಸಂಘ ಸ್ವಯಂಸೇವಕರು ಹಿಂಸಾಕೃತ್ಯಗಳಲ್ಲಿ ತೊಡಗಿ ಪುತ್ತೂರಿನಿಂದ ಬರುತ್ತಿದ್ದ ಸಾರಿಗೆ ಸಚಿವ ಕೆ.ಎಚ್. ರಂಗನಾಥ್ ಅವರ ಕಾರಿನ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದರು.</p>.<p>ಕಲ್ಲುತೂರಾಟದಿಂದ ಕಾರಿನ ಗಾಜು ನುಚ್ಚು ನೂರಾಗಿದ್ದು, ಸಚಿವ ರಂಗನಾಥ್ ಆಶ್ಚರ್ಯಕರ ರೀತಿಯಲ್ಲಿ ಅಪಾಯದಿಂದ ಪಾರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಚಿವ ರಂಗನಾಥ್ ಕಾರಿನ ಮೇಲೆ ಹಲ್ಲೆ: ಅಧಿಕಾರಿಗಳಿಗೆ ಪೆಟ್ಟು</strong></p><p><strong>ಬೆಂಗಳೂರು, ಏ. 27–</strong> ಇಂದು ಇಲ್ಲಿಗೆ 22 ಮೈಲಿ ದೂರದ ಕಲ್ಲಡ್ಕದಲ್ಲಿ ಆಹಾರ ಧಾನ್ಯ ಸಾಗಣೆ ನಿರ್ಬಂಧದ ವಿರುದ್ಧ ಪ್ರದರ್ಶನ ನಡೆಸಿದ ಜನಸಂಘ ಸ್ವಯಂಸೇವಕರು ಹಿಂಸಾಕೃತ್ಯಗಳಲ್ಲಿ ತೊಡಗಿ ಪುತ್ತೂರಿನಿಂದ ಬರುತ್ತಿದ್ದ ಸಾರಿಗೆ ಸಚಿವ ಕೆ.ಎಚ್. ರಂಗನಾಥ್ ಅವರ ಕಾರಿನ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದರು.</p>.<p>ಕಲ್ಲುತೂರಾಟದಿಂದ ಕಾರಿನ ಗಾಜು ನುಚ್ಚು ನೂರಾಗಿದ್ದು, ಸಚಿವ ರಂಗನಾಥ್ ಆಶ್ಚರ್ಯಕರ ರೀತಿಯಲ್ಲಿ ಅಪಾಯದಿಂದ ಪಾರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>