ಪಾಕಿಸ್ತಾನದಲ್ಲಿನ ಭಾರತ ರಾಯಭಾರಿಗೆ ದೆಹಲಿಗೆ ಬರಲು ಕರೆ
ನವದೆಹಲಿ, ಫೆ. 16: ಇಂಡಿಯನ್ ಏರ್ಲೈನ್ಸ್ನ ವಿಮಾನವನ್ನು ಅಪಹರಿಸಿ, ಅದನ್ನು ಸುಟ್ಟನಂತರ ಕಂಡುಬಂದ ಪಾಕಿ ಸ್ತಾನದ ಹಗೆತನದ ಮನೋಭಾವ ಕುರಿತು ತುರ್ತು ಸಮಾಲೋಚನೆಗಳನ್ನು ನಡೆಸಲು ದೆಹಲಿಗೆ ಬರುವಂತೆ, ಪಾಕಿಸ್ತಾನದಲ್ಲಿನ ತನ್ನ ಹೈಕಮಿಷನರರಿಗೆ ಭಾರತ ತಿಳಿಸಿದೆ.