ಸಂಸ್ಥಾ ಕಾಂಗ್ರೆಸ್ಸೂ ಹಿಂದುಳಿದಿಲ್ಲ–ಈ ವ್ಯಂಗ್ಯಚಿತ್ರಗಳ ಸಮರದಲ್ಲಿ. ಅದರಲ್ಲಿ ಬಹಳ ಜನಪ್ರಿಯವಾಗಿರುವ ವ್ಯಂಗ್ಯಚಿತ್ರ ವೆಂದರೆ ಕರುಣಾನಿಧಿಯವರು ದಿವಂಗತ ಅಣ್ಣಾದೊರೆ ಅವರ ಚಿತ್ರದ ಮುಂದೆಬೇಡುತ್ತಿರುವುದು– ‘ಪಕ್ಷವು ಮತ್ತೆ ಅಧಿಕಾರಕ್ಕೆ ಬಂದು, ಬಂಗ್ಲೆ, ಕಾರು ಮಾಡಿಕೊಳ್ಳದ ತಂಬಿಗಳು (ಸೋದರರು) ಅವನ್ನು ಮಾಡಿಕೊಳ್ಳಲಿ’ ಎಂಬುದು ಪ್ರಾರ್ಥನೆ.