‘ಪುಂಡತನದಿಂದ ಪ್ರತ್ಯೇಕರಾಜ್ಯದ ಗುರಿ ಈಡೇರದು’
ಹೈದರಾಬಾದ್, ಫೆ. 14– ಪುಂಡಾಟಿಕೆ ಯಿಂದ ಪ್ರತ್ಯೇಕ ರಾಜ್ಯದ ಗುರಿಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು, ಪಾದರಕ್ಷೆ ಮತ್ತು ಕಲ್ಲುಗಳನ್ನುಎಸೆಯುವುದರಲ್ಲಿ ನಿರತರಾಗಿದ್ದಉದ್ರಿಕ್ತಪೂರ್ಣ ತೆಲಂಗಾಣ ಪ್ರದರ್ಶನಕಾರರಿಗೆ ಇಂದು ಎಚ್ಚರಿಕೆ ನೀಡಿದರು.