<p><strong>ಸರೋಜಿನಿ ಮಹಿಷಿ ಅವರ ಸೋಲಿಗಾಗಿ ವಿಶ್ವಪ್ರಯತ್ನ</strong></p>.<p>ಧಾರವಾಡ, ಮಾರ್ಚ್ 1– ಗೆಲ್ಲಲೇಬೇಕೆಂಬ ವಿಶ್ವಪ್ರಯತ್ನ– ಸೋಲಿಸಲೇಬೇಕೆಂಬ ಜಿದ್ದಿನ ನಡುವೆ ಹೋರಾಟ<br />ನಡೆಯುತ್ತಿರುವ ಧಾರವಾಡ ಉತ್ತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಪ್ರಮಾಣದಲ್ಲಿನ ಮತದಾನವು ಆಡಳಿತ ಕಾಂಗ್ರೆಸ್ ಅಭ್ಯರ್ಥಿಯಜಯಕ್ಕೆ ಕಾರಣವಾಗುವ ಸಂಭವವಿದೆ.</p>.<p>ಕೇಂದ್ರ ಸರ್ಕಾರದ ಉಪಸಚಿವೆಡಾ. ಸರೋಜಿನಿ ಮಹಿಷಿ ಹಾಗೂಸಂಸ್ಥಾ ಕಾಂಗ್ರೆಸ್ಸಿನ ಶ್ರೀ ಆರ್.ಜಿ.ವಾಲಿ ಅವರುಗಳ ನಡುವೆ ಸ್ಪರ್ಧೆಯಿರುವ ಕ್ಷೇತ್ರದಲ್ಲಿ ಆಡಳಿತ ಕಾಂಗ್ರೆಸ್ಸಿಗರುಈ ನಿರೀಕ್ಷೆಯಿಂದ ಪ್ರಯತ್ನ<br />ಮಾಡುತ್ತಿದ್ದಾರೆ.</p>.<p><strong>ಏಳು ರಾಜ್ಯಗಳಲ್ಲಿಶಾಂತಿಯುತ ಮತದಾನ</strong></p>.<p><strong>ನವದೆಹಲಿ, ಮಾರ್ಚ್ 1– </strong>ಲೋಕಸಭೆಯ 101 ಕ್ಷೇತ್ರಗಳಲ್ಲಿ ಸಂಪೂರ್ಣವಾಗಿಮತ್ತು ಇತರೆ 79 ಕ್ಷೇತ್ರಗಳ ಕೆಲವೆಡೆ ಮೊದಲ ಹಂತದ ಚುನಾವಣೆಯಲ್ಲಿಇಂದು ಮತದಾನ ಮುಕ್ತಾಯವಾಯಿತು.</p>.<p>ಬಿಹಾರದಲ್ಲಿ ಕೆಲವೆಡೆ ಘರ್ಷಣೆ, ಮತಪೆಟ್ಟಿಗೆ ಕಳವು, ಎರಡು ಸಾವು; ಭೋಪಾಲ್ನಲ್ಲಿ ನಡೆದ ಘರ್ಷಣೆಯಲ್ಲಿ ನಾಲ್ವರಿಗೆ ಗಾಯ ಮುಂತಾದ ಸಣ್ಣಪುಟ್ಟ ಘಟನೆಗಳ ವಿನಾ ಉಳಿದೆಡೆ ಸಾಮಾನ್ಯವಾಗಿ ಶಾಂತಿಯುತವಾಗಿಯೇ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರೋಜಿನಿ ಮಹಿಷಿ ಅವರ ಸೋಲಿಗಾಗಿ ವಿಶ್ವಪ್ರಯತ್ನ</strong></p>.<p>ಧಾರವಾಡ, ಮಾರ್ಚ್ 1– ಗೆಲ್ಲಲೇಬೇಕೆಂಬ ವಿಶ್ವಪ್ರಯತ್ನ– ಸೋಲಿಸಲೇಬೇಕೆಂಬ ಜಿದ್ದಿನ ನಡುವೆ ಹೋರಾಟ<br />ನಡೆಯುತ್ತಿರುವ ಧಾರವಾಡ ಉತ್ತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಪ್ರಮಾಣದಲ್ಲಿನ ಮತದಾನವು ಆಡಳಿತ ಕಾಂಗ್ರೆಸ್ ಅಭ್ಯರ್ಥಿಯಜಯಕ್ಕೆ ಕಾರಣವಾಗುವ ಸಂಭವವಿದೆ.</p>.<p>ಕೇಂದ್ರ ಸರ್ಕಾರದ ಉಪಸಚಿವೆಡಾ. ಸರೋಜಿನಿ ಮಹಿಷಿ ಹಾಗೂಸಂಸ್ಥಾ ಕಾಂಗ್ರೆಸ್ಸಿನ ಶ್ರೀ ಆರ್.ಜಿ.ವಾಲಿ ಅವರುಗಳ ನಡುವೆ ಸ್ಪರ್ಧೆಯಿರುವ ಕ್ಷೇತ್ರದಲ್ಲಿ ಆಡಳಿತ ಕಾಂಗ್ರೆಸ್ಸಿಗರುಈ ನಿರೀಕ್ಷೆಯಿಂದ ಪ್ರಯತ್ನ<br />ಮಾಡುತ್ತಿದ್ದಾರೆ.</p>.<p><strong>ಏಳು ರಾಜ್ಯಗಳಲ್ಲಿಶಾಂತಿಯುತ ಮತದಾನ</strong></p>.<p><strong>ನವದೆಹಲಿ, ಮಾರ್ಚ್ 1– </strong>ಲೋಕಸಭೆಯ 101 ಕ್ಷೇತ್ರಗಳಲ್ಲಿ ಸಂಪೂರ್ಣವಾಗಿಮತ್ತು ಇತರೆ 79 ಕ್ಷೇತ್ರಗಳ ಕೆಲವೆಡೆ ಮೊದಲ ಹಂತದ ಚುನಾವಣೆಯಲ್ಲಿಇಂದು ಮತದಾನ ಮುಕ್ತಾಯವಾಯಿತು.</p>.<p>ಬಿಹಾರದಲ್ಲಿ ಕೆಲವೆಡೆ ಘರ್ಷಣೆ, ಮತಪೆಟ್ಟಿಗೆ ಕಳವು, ಎರಡು ಸಾವು; ಭೋಪಾಲ್ನಲ್ಲಿ ನಡೆದ ಘರ್ಷಣೆಯಲ್ಲಿ ನಾಲ್ವರಿಗೆ ಗಾಯ ಮುಂತಾದ ಸಣ್ಣಪುಟ್ಟ ಘಟನೆಗಳ ವಿನಾ ಉಳಿದೆಡೆ ಸಾಮಾನ್ಯವಾಗಿ ಶಾಂತಿಯುತವಾಗಿಯೇ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>