<p><strong>114 ಕ್ಷೇತ್ರಗಳಲ್ಲಿ ಶೇ 50ರಷ್ಟು ಮತದಾನ</strong></p>.<p><strong>ನವದೆಹಲಿ, ಮಾರ್ಚ್ 5–</strong> ಎಂಟು ರಾಜ್ಯಗಳಲ್ಲಿ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 114 ಕ್ಷೇತ್ರಗಳಲ್ಲಿ ಐದನೇ ದಿನವಾದ ಇಂದು ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಒಟ್ಟು ಆರೂವರೆ ಕೋಟಿ ಮತದಾರರಲ್ಲಿ ಶೇ 50ರಷ್ಟು ಮಂದಿ ಮತದಾನ ಮಾಡಿದರು.</p>.<p>ಆಂಧ್ರಪ್ರದೇಶ ಮತ್ತು ಬಿಹಾರದ ಎರಡು ಕಡೆ ಸಣ್ಣಪುಟ್ಟ ಘಟನೆಗಳ ವಿನಾ ಉಳಿದೆಡೆ ಮತದಾನ ಶಾಂತಿಯುತವಾಗಿ ನಡೆಯಿತು.</p>.<p><strong>ರಾಜ್ಯದ ಹಿಂದುಳಿದ ವರ್ಗಗಳ ಸ್ಥಿತಿಗತಿ ಪರಿಶೀಲಿಸಲು ಆಯೋಗ ರಚನೆಗೆ ಕರೆ</strong></p>.<p><strong>ಬೆಂಗಳೂರು, ಮಾರ್ಚ್ 5– </strong>ರಾಜ್ಯಾಂಗದತ್ತ ರಕ್ಷಣೆ ಹೊಂದಿರುವ ನಿಮ್ನ ವರ್ಗ ಮತ್ತು ಗುಡ್ಡಗಾಡಿನ ಜನರನ್ನು ಬಿಟ್ಟು ಮೈಸೂರು ರಾಜ್ಯದಲ್ಲಿ ಇತರ ಹಿಂದುಳಿದ ಮತ್ತು<br />ಅಲ್ಪಸಂಖ್ಯಾತರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ ವರದಿ ಮಾಡಲು ಆಂಧ್ರಪ್ರದೇಶದಂತೆ ಆಯೋಗವೊಂದನ್ನು ರಚಿಸಬೇಕೆಂದು ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಸಂಘ ರಾಜ್ಯ ಸರ್ಕಾರವನ್ನು ಕೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>114 ಕ್ಷೇತ್ರಗಳಲ್ಲಿ ಶೇ 50ರಷ್ಟು ಮತದಾನ</strong></p>.<p><strong>ನವದೆಹಲಿ, ಮಾರ್ಚ್ 5–</strong> ಎಂಟು ರಾಜ್ಯಗಳಲ್ಲಿ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 114 ಕ್ಷೇತ್ರಗಳಲ್ಲಿ ಐದನೇ ದಿನವಾದ ಇಂದು ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಒಟ್ಟು ಆರೂವರೆ ಕೋಟಿ ಮತದಾರರಲ್ಲಿ ಶೇ 50ರಷ್ಟು ಮಂದಿ ಮತದಾನ ಮಾಡಿದರು.</p>.<p>ಆಂಧ್ರಪ್ರದೇಶ ಮತ್ತು ಬಿಹಾರದ ಎರಡು ಕಡೆ ಸಣ್ಣಪುಟ್ಟ ಘಟನೆಗಳ ವಿನಾ ಉಳಿದೆಡೆ ಮತದಾನ ಶಾಂತಿಯುತವಾಗಿ ನಡೆಯಿತು.</p>.<p><strong>ರಾಜ್ಯದ ಹಿಂದುಳಿದ ವರ್ಗಗಳ ಸ್ಥಿತಿಗತಿ ಪರಿಶೀಲಿಸಲು ಆಯೋಗ ರಚನೆಗೆ ಕರೆ</strong></p>.<p><strong>ಬೆಂಗಳೂರು, ಮಾರ್ಚ್ 5– </strong>ರಾಜ್ಯಾಂಗದತ್ತ ರಕ್ಷಣೆ ಹೊಂದಿರುವ ನಿಮ್ನ ವರ್ಗ ಮತ್ತು ಗುಡ್ಡಗಾಡಿನ ಜನರನ್ನು ಬಿಟ್ಟು ಮೈಸೂರು ರಾಜ್ಯದಲ್ಲಿ ಇತರ ಹಿಂದುಳಿದ ಮತ್ತು<br />ಅಲ್ಪಸಂಖ್ಯಾತರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ ವರದಿ ಮಾಡಲು ಆಂಧ್ರಪ್ರದೇಶದಂತೆ ಆಯೋಗವೊಂದನ್ನು ರಚಿಸಬೇಕೆಂದು ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಸಂಘ ರಾಜ್ಯ ಸರ್ಕಾರವನ್ನು ಕೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>