ಭಾರತಕ್ಕೆ ಲಕ್ಷಾಂತರ ಮಂದಿ ನಿರಾಶ್ರಿತರು ವಲಸೆ ಬಂದಿರುವ ವಿಷಯದ ಬಗ್ಗೆ ಮೂರು ಗಂಟೆಗಳ ಕಾಲ ನಡೆದ ಚರ್ಚೆಗೆ ಉತ್ತರ ಕೊಡುತ್ತಿದ್ದ ಪ್ರಧಾನಿ ಅವರು ‘ಹೊರಗಡೆಯಿಂದ ನೆರವು ಬರಲಿ, ಬಿಡಲಿ, ಜಗತ್ತಿನ ಈ ಭಾಗದಲ್ಲಿ ಸಂಭವಿಸು ತ್ತಿರುವ ಘಟನೆಗಳ ಪರಿಣಾಮವು ಅಂತರ ರಾಷ್ಟ್ರೀಯ ಸಮುದಾಯದ ಮೇಲೆ ಹಾನಿಯುಂಟು ಮಾಡುತ್ತದೆ’ ಎಂದರು.