<p><strong>ಸರ್ಕಾರಿ ಉದ್ಯಮಗಳ ಸಮಸ್ಯೆ ನಿವಾರಣೆಗೆ ಕೇಂದ್ರ ಸಚಿವರ ಸಮಿತಿ</strong></p>.<p><strong>ನವದಹೆಲಿ, ಜುಲೈ 29– </strong>ಸರ್ಕಾರಿ ಕ್ಷೇತ್ರದ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲು ಸಂಪುಟದ ಸಚಿವರ ಸಮನ್ವಯ ಸಮಿತಿಯೊಂದನ್ನು ರಚಿಸಬೇಕೆಂದು ಯೋಜನಾ ಆಯೋಗವು ಪ್ರಧಾನಿಗೆ ಮನವಿ ಮಾಡಿಕೊಂಡಿದೆ.</p>.<p>ಯೋಜನಾ ಖಾತೆಯ ಸ್ಟೇಟ್ ಸಚಿವ ಶ್ರೀ ಮೋಹನ್ ಧಾರಿಯಾ ಅವರು ಇಂದು ರಾಜ್ಯಸಭೆಯಲ್ಲಿ ಶ್ರೀ ಎ.ಜಿ. ಕುಲಕರ್ಣಿ<br />ಮತ್ತು ಶ್ರೀ ಬಿಪಿನ್ ಪಾಲ್ದಾಸ್ ಅವರ ಪ್ರಶ್ನೆಗಳಿಗೆ ಉತ್ತರವೀಯುತ್ತಾ ಈ ವಿಷಯವನ್ನು ತಿಳಿಸಿದರು.</p>.<p><strong>ವಿದ್ಯುತ್ ಬಳಕೆ ಸುರಕ್ಷತೆತನಿಖೆ ಮೂರು ವರ್ಷಕ್ಕೊಮ್ಮೆ</strong></p>.<p><strong>ಬೆಂಗಳೂರು, ಜುಲೈ 29–</strong>ಮೈಸೂರು ರಾಜ್ಯ ದಲ್ಲಿರುವ ಸುಮಾರು ಒಂಬತ್ತು ಲಕ್ಷ ವಿದ್ಯುತ್ ಬಳಕೆ ದಾರರ ಆವರಣಗಳ ವಿದ್ಯುತ್ ಪೂರೈಕೆ, ವೈರಿಂಗ್ ವ್ಯವಸ್ಥೆಯನ್ನು ಮೂರು ವರ್ಷಗಳಿಗೊಮ್ಮೆ ಪರೀಕ್ಷಿಸಿ, ಸರಿಪಡಿಸುವ ಕ್ರಮವನ್ನು ಕಡ್ಡಾಯವಾಗಿ ಜಾರಿಗೆ ತರುವ ಬಗ್ಗೆ ವಿದ್ಯುಚ್ಛಕ್ತಿ ಮಂಡಳಿಯು ಆಲೋಚಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರ್ಕಾರಿ ಉದ್ಯಮಗಳ ಸಮಸ್ಯೆ ನಿವಾರಣೆಗೆ ಕೇಂದ್ರ ಸಚಿವರ ಸಮಿತಿ</strong></p>.<p><strong>ನವದಹೆಲಿ, ಜುಲೈ 29– </strong>ಸರ್ಕಾರಿ ಕ್ಷೇತ್ರದ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲು ಸಂಪುಟದ ಸಚಿವರ ಸಮನ್ವಯ ಸಮಿತಿಯೊಂದನ್ನು ರಚಿಸಬೇಕೆಂದು ಯೋಜನಾ ಆಯೋಗವು ಪ್ರಧಾನಿಗೆ ಮನವಿ ಮಾಡಿಕೊಂಡಿದೆ.</p>.<p>ಯೋಜನಾ ಖಾತೆಯ ಸ್ಟೇಟ್ ಸಚಿವ ಶ್ರೀ ಮೋಹನ್ ಧಾರಿಯಾ ಅವರು ಇಂದು ರಾಜ್ಯಸಭೆಯಲ್ಲಿ ಶ್ರೀ ಎ.ಜಿ. ಕುಲಕರ್ಣಿ<br />ಮತ್ತು ಶ್ರೀ ಬಿಪಿನ್ ಪಾಲ್ದಾಸ್ ಅವರ ಪ್ರಶ್ನೆಗಳಿಗೆ ಉತ್ತರವೀಯುತ್ತಾ ಈ ವಿಷಯವನ್ನು ತಿಳಿಸಿದರು.</p>.<p><strong>ವಿದ್ಯುತ್ ಬಳಕೆ ಸುರಕ್ಷತೆತನಿಖೆ ಮೂರು ವರ್ಷಕ್ಕೊಮ್ಮೆ</strong></p>.<p><strong>ಬೆಂಗಳೂರು, ಜುಲೈ 29–</strong>ಮೈಸೂರು ರಾಜ್ಯ ದಲ್ಲಿರುವ ಸುಮಾರು ಒಂಬತ್ತು ಲಕ್ಷ ವಿದ್ಯುತ್ ಬಳಕೆ ದಾರರ ಆವರಣಗಳ ವಿದ್ಯುತ್ ಪೂರೈಕೆ, ವೈರಿಂಗ್ ವ್ಯವಸ್ಥೆಯನ್ನು ಮೂರು ವರ್ಷಗಳಿಗೊಮ್ಮೆ ಪರೀಕ್ಷಿಸಿ, ಸರಿಪಡಿಸುವ ಕ್ರಮವನ್ನು ಕಡ್ಡಾಯವಾಗಿ ಜಾರಿಗೆ ತರುವ ಬಗ್ಗೆ ವಿದ್ಯುಚ್ಛಕ್ತಿ ಮಂಡಳಿಯು ಆಲೋಚಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>