ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಸೋಮವಾರ, 05–06–1972

Last Updated 4 ಜೂನ್ 2022, 19:31 IST
ಅಕ್ಷರ ಗಾತ್ರ

ಕಾವೇರಿ ಜಲವಿವಾದ: ಮೊಕದ್ದಮೆ ವಾಪಸಿಗೆ ತಮಿಳುನಾಡು ನಿರ್ಧಾರ

ಮದರಾಸು, ಜೂನ್‌ 4 – ಕಾವೇರಿ ಜಲವಿವಾದದ ಬಗ್ಗೆ ಈಚೆಗೆ ತಮಿಳುನಾಡು, ಮೈಸೂರು ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ದೆಹಲಿಯಲ್ಲಿ ಒಪ್ಪಂದವಾದ ಕಾರಣ, ತಮಿಳುನಾಡು ಸರ್ಕಾರವು ಸುಪ್ರೀಂಕೋರ್ಟು ಮುಂದೆ ಇರುವ ತನ್ನ ಮೊಕದ್ದಮೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.

ವಿಧಾನ ಸಭೆ ಪಕ್ಷಗಳ ನಾಯಕರ ಸಭೆಯಲ್ಲಿ ಇಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT