ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಸೋಮವಾರ 18.10.1971

Last Updated 17 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಗಡಿಯಿಂದ ಭಾರತ ಸೇನೆ ವಾಪಸಾಗದು

ಜಲಂಧರ್, ಅ. 17– ಬಾಂಗ್ಲಾದೇಶದ ಸಮಸ್ಯೆ ಇತ್ಯರ್ಥವಾಗುವವರೆಗೆ ಗಡಿಯಲ್ಲಿ ರುವ ತನ್ನ ಸೈನ್ಯವನ್ನು ಭಾರತ ಹಿಂತೆಗೆದುಕೊಳ್ಳುವುದಿಲ್ಲವೆಂದು ರಕ್ಷಣಾ ಮಂತ್ರಿ ಶ್ರೀ ಜಗಜೀವನ ರಾಂ ಅವರು ಇಂದು ಹೇಳಿದರು.

ಇಲ್ಲಿಗೆ 20 ಕಿಲೊ ಮೀಟರುಗಳ ದೂರ ದಲ್ಲಿರುವ ಕಪೂರ್ತಲದಲ್ಲಿ ರಾಜಕೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಕ್ಷಣಾ ಸಚಿವರು, ‘ಈ ಸಂಬಂಧದಲ್ಲಿ ಯಾವುದೇ ಅಂತರರಾಷ್ಟ್ರೀಯ ಒತ್ತಡವನ್ನು ವಿರೋಧಿಸಲು ರಾಷ್ಟ್ರ ಸ್ಥಿರ ಸಂಕಲ್ಪ ಮಾಡಿದೆ’ ಎಂದರು.

‘ಭಾರತದ ಮೇಲೆ ಯುದ್ಧ ಹೇರಿದಲ್ಲಿ ಪಾಕಿಸ್ತಾನದ ಪ್ರದೇಶದಿಂದ ತನ್ನ ಸೈನ್ಯವನ್ನು ಭಾರತ ಹಿಂತೆಗೆದುಕೊಳ್ಳುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT