<p><strong>‘ಬಾಂಗ್ಲಾದೇಶ ಪಾಕ್ ಯುದ್ಧ ಬಂದಿಗಳ ವಿಚಾರಣೆ ನಡೆಸದು’</strong></p>.<p>ಲಾಹೋರ್, ಫೆ. 24– ಯುದ್ಧಾಪರಾಧಕ್ಕಾಗಿ 195 ಮಂದಿ ಪಾಕಿಸ್ತಾನಿ ಯುದ್ಧ ಬಂದಿಗಳ ವಿಚಾರಣೆ ನಡೆಸುವುದನ್ನು ಬಾಂಗ್ಲಾದೇಶ ಕೈ ಬಿಡುತ್ತದೆ ಎಂದು ಈಜಿಪ್ಟಿನ ಅಧ್ಯಕ್ಷ ಅನ್ವರ್ ಸಾದತ್ ಅವರು ಇಂದು ಸೂಚಿಸಿದರು.</p>.<p>ಇಲ್ಲಿ ನಡೆಯುತ್ತಿರುವ ಇಸ್ಲಾಮಿ ಶೃಂಗಸಭೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಮುಜೀಬುರ್ ರೆಹಮಾನ್ ಅವರು ಭಾಗವಹಿಸಲನುವಾಗುವಂತೆ ಸಕಾಲದಲ್ಲಿ ತಮ್ಮ ರಾಷ್ಟ್ರದ ಪೂರ್ವ ವಿಭಾಗಕ್ಕೆ ಸ್ವತಂತ್ರ ರಾಷ್ಟ್ರದ ಮಾನ್ಯತೆ ನೀಡಿದ ಪಾಕಿಸ್ತಾನದ ಪ್ರಧಾನಿ ಭುಟ್ಟೋ ಅವರನ್ನು ಸಾದತ್ ಅವರು ಕೊಂಡಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಬಾಂಗ್ಲಾದೇಶ ಪಾಕ್ ಯುದ್ಧ ಬಂದಿಗಳ ವಿಚಾರಣೆ ನಡೆಸದು’</strong></p>.<p>ಲಾಹೋರ್, ಫೆ. 24– ಯುದ್ಧಾಪರಾಧಕ್ಕಾಗಿ 195 ಮಂದಿ ಪಾಕಿಸ್ತಾನಿ ಯುದ್ಧ ಬಂದಿಗಳ ವಿಚಾರಣೆ ನಡೆಸುವುದನ್ನು ಬಾಂಗ್ಲಾದೇಶ ಕೈ ಬಿಡುತ್ತದೆ ಎಂದು ಈಜಿಪ್ಟಿನ ಅಧ್ಯಕ್ಷ ಅನ್ವರ್ ಸಾದತ್ ಅವರು ಇಂದು ಸೂಚಿಸಿದರು.</p>.<p>ಇಲ್ಲಿ ನಡೆಯುತ್ತಿರುವ ಇಸ್ಲಾಮಿ ಶೃಂಗಸಭೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಮುಜೀಬುರ್ ರೆಹಮಾನ್ ಅವರು ಭಾಗವಹಿಸಲನುವಾಗುವಂತೆ ಸಕಾಲದಲ್ಲಿ ತಮ್ಮ ರಾಷ್ಟ್ರದ ಪೂರ್ವ ವಿಭಾಗಕ್ಕೆ ಸ್ವತಂತ್ರ ರಾಷ್ಟ್ರದ ಮಾನ್ಯತೆ ನೀಡಿದ ಪಾಕಿಸ್ತಾನದ ಪ್ರಧಾನಿ ಭುಟ್ಟೋ ಅವರನ್ನು ಸಾದತ್ ಅವರು ಕೊಂಡಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>