<p><strong>ಬೆಂಗಳೂರು</strong>, ಮಾ. 2– ಮಹಾಜನ್ ವರದಿಯನ್ನು ಒಪ್ಪದಿದ್ದಲ್ಲಿ ಗಡಿ ವಿವಾದದ ಬಗ್ಗೆ ಯಥಾಸ್ಥಿತಿಯನ್ನು ಉಳಿಸಿಕೊಂಡುಬರಲು ರಾಜ್ಯ ಸರ್ಕಾರ ತೀರ್ಮಾನಿಸಿದೆಯೆಂದು ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು. ಕರ್ನಾಟಕ– ಮಹಾರಾಷ್ಟ್ರ ಗಡಿ ಸಮಸ್ಯೆ ಪರಿಹಾರಕ್ಕೆ ಪರಿಶೀಲಿಸಿದ ಹಲವು ಪರಿಹಾರಗಳಲ್ಲಿ ‘ಯಥಾಸ್ಥಿತಿಯೂ ಒಂದು’ ಎಂದರು.</p><p>ಬಿ.ಜಿ. ಬಣಕಾರ ಮತ್ತು ಬಿ.ಬಿ. ಸಯನಕ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅರಸು ಅವರು, ಆ ವಿಷಯದ ಬಗೆಗೆ ಪ್ರಧಾನಿಗಳಾಗಲೀ ಕೇಂದ್ರದ ಗೃಹ ಸಚಿವರಾಗಲೀ ನಿರ್ದಿಷ್ಟ ಸಲಹೆಗಳನ್ನು ನೀಡಿದ ವಿಷಯ ತಮಗೆ ಗೊತ್ತಿಲ್ಲವೆಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>, ಮಾ. 2– ಮಹಾಜನ್ ವರದಿಯನ್ನು ಒಪ್ಪದಿದ್ದಲ್ಲಿ ಗಡಿ ವಿವಾದದ ಬಗ್ಗೆ ಯಥಾಸ್ಥಿತಿಯನ್ನು ಉಳಿಸಿಕೊಂಡುಬರಲು ರಾಜ್ಯ ಸರ್ಕಾರ ತೀರ್ಮಾನಿಸಿದೆಯೆಂದು ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು. ಕರ್ನಾಟಕ– ಮಹಾರಾಷ್ಟ್ರ ಗಡಿ ಸಮಸ್ಯೆ ಪರಿಹಾರಕ್ಕೆ ಪರಿಶೀಲಿಸಿದ ಹಲವು ಪರಿಹಾರಗಳಲ್ಲಿ ‘ಯಥಾಸ್ಥಿತಿಯೂ ಒಂದು’ ಎಂದರು.</p><p>ಬಿ.ಜಿ. ಬಣಕಾರ ಮತ್ತು ಬಿ.ಬಿ. ಸಯನಕ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅರಸು ಅವರು, ಆ ವಿಷಯದ ಬಗೆಗೆ ಪ್ರಧಾನಿಗಳಾಗಲೀ ಕೇಂದ್ರದ ಗೃಹ ಸಚಿವರಾಗಲೀ ನಿರ್ದಿಷ್ಟ ಸಲಹೆಗಳನ್ನು ನೀಡಿದ ವಿಷಯ ತಮಗೆ ಗೊತ್ತಿಲ್ಲವೆಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>