<p>ನವದೆಹಲಿ: ಏ. 20– ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಇಬ್ಬರು ಮಾಜಿ ಪ್ರಧಾನಿಗಳು ಮತ್ತು ಸಿಪಿಎಂ ನಾಯಕ ಜ್ಯೋತಿ ಬಸು ಅವರನ್ನು ಭೇಟಿಯಾಗಿ ಸಹಕಾರ ಕೋರುವ ಮೂಲಕ ಸರ್ಕಾರ ರಚಿಸುವ ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದರು. </p><p>ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು, ಜ್ಯೋತಿಬಸು ಅವರು ಪ್ರಧಾನಿ ಸ್ಥಾನಕ್ಕೆ ಒಪ್ಪುವುದಾದರೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂಬ ಹೇಳಿಕೆಯಿಂದ ಕಾಂಗ್ರೆಸ್ ವಲಯದಲ್ಲಿ ಕಳವಳ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಏ. 20– ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಇಬ್ಬರು ಮಾಜಿ ಪ್ರಧಾನಿಗಳು ಮತ್ತು ಸಿಪಿಎಂ ನಾಯಕ ಜ್ಯೋತಿ ಬಸು ಅವರನ್ನು ಭೇಟಿಯಾಗಿ ಸಹಕಾರ ಕೋರುವ ಮೂಲಕ ಸರ್ಕಾರ ರಚಿಸುವ ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದರು. </p><p>ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು, ಜ್ಯೋತಿಬಸು ಅವರು ಪ್ರಧಾನಿ ಸ್ಥಾನಕ್ಕೆ ಒಪ್ಪುವುದಾದರೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂಬ ಹೇಳಿಕೆಯಿಂದ ಕಾಂಗ್ರೆಸ್ ವಲಯದಲ್ಲಿ ಕಳವಳ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>