ಸಾಮಾಜಿಕ ಕಲ್ಯಾಣ ಸಚಿವ ಶ್ರೀ ಎಂ. ಮಲ್ಲಿಕಾರ್ಜುನ ಸ್ವಾಮಿ ಅವರು ಗ್ರಾಮಾಂತರ ಅಭಿವೃದ್ಧಿ, ಸಮುದಾಯ ಅಭಿವೃದ್ಧಿ ಹಾಗೂ ಸಮಾಜ ಕಲ್ಯಾಣ ಮತ್ತಿತರ ಬಾಬುಗಳಿಗೆ ಸಂಬಂಧಿಸಿದ 20 ಕೋಟಿ 62 ಲಕ್ಷ ರೂ.ಗಳ ಬೇಡಿಕೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಸದಸ್ಯರು, ಪಂಚಾಯಿತಿ ಹಾಗೂ ತಾಲೂಕು ಮಂಡಳಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕೆಂದು ಒತ್ತಾಯಿಸಿದರು.