ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಸೋಮವಾರ, 30-10-1972

Last Updated 29 ಅಕ್ಟೋಬರ್ 2022, 22:30 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರದ ಆದೇಶವೇ ಅಂತಿಮ: ಎಸ್‌.ಎಂ. ಕೃಷ್ಣ

ಬೆಂಗಳೂರು,ಅಕ್ಟೋಬರ್‌ 29– ಪ್ರಸ್ತುತ ರಾಜ್ಯ ವಿಧಾನ ಮಂಡಲದ ಮುಂದಿರುವ ಭೂ ಸುಧಾರಣಾ (ತಿದ್ದುಪಡಿ) ವಿಧೇಯಕದಲ್ಲಿ ಪ್ಲಾಂಟೇಷನ್‌ಗಳಿಗೆ ಭೂಮಿತಿಯಿಂದ ವಿನಾಯಿತಿ ನೀಡಲಾಗಿದೆಯಾದರೂ, ಆ ಬಗ್ಗೆ ಕೇಂದ್ರದ ಮಾರ್ಗದರ್ಶನದಂತೆ ರಾಜ್ಯ ಸರ್ಕಾರ ನಡೆಯಲಿದೆ ಎಂದು ಮೈಸೂರು ರಾಜ್ಯದ ಪ್ಲಾಂಟರುಗಳ ಸಂಘದ 14ನೇ ವಾರ್ಷಿಕ ಸಮ್ಮೇಳನದಲ್ಲಿ ಕೈಗಾರಿಕಾ ಸಚಿವ ಎಸ್‌.ಎಂ. ಕೃಷ್ಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT