<p><strong>ಗಾಂಧೀಜಿ ಅವರ ಉಗ್ರ ಕ್ರಮದ ವಿರುದ್ಧ 1942ರಲ್ಲೇ ಬ್ರಿಟಿಷ್ ಸರ್ಕಾರಕ್ಕೆ ಎಚ್ಚರಿಕೆ</strong></p>.<p><strong>ಲಂಡನ್, ಮೇ 6– </strong>ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರು ಬ್ರಿಟನ್ನಿಗೆ ಪ್ರತಿಕೂಲಕರವಾದ ಉಗ್ರ ಕ್ರಮಗಳನ್ನು ಕೈಗೊಳ್ಳುವ ಸಂಭವವಿದೆಯೆಂದು ಮುಂಬಯಿಯ ಗವರ್ನರ್ ಸರ್ ರೋಜನ್ ಲುಮ್ಲಯವರು 1942ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.</p>.<p>ಲುಮ್ಲಯವರು ಭಾರತದ ಆಗಿನ ವೈಸ್ರಾಯ್ ಅವರಿಗೆ ಬರೆದ ಪತ್ರದಲ್ಲಿ ಈ ವಿಷಯ ತಿಳಿಸಿದ್ದರೆಂದು ಇಲ್ಲಿ ಬಹಿರಂಗವಾದ ಅಪ್ರಕಟಿತ ಅಧಿಕೃತ ದಾಖಲೆಗಳಿಂದ ತಿಳಿದುಬಂದಿದೆ.</p>.<p><strong>ಕಾಂಗ್ರೆಸ್ ಆಧುನೀಕರಣ ಪಕ್ಷಕ್ಕೆ ಪ್ರಧಾನಿ ಕರೆ</strong></p>.<p><strong>ನವದೆಹಲಿ, ಮೇ 6–</strong> ಕಾಂಗ್ರೆಸ್ ಪಕ್ಷವು ಪ್ರತಿಗಾಮಿಶಕ್ತಿ ಮತ್ತು ಊಳಿಗಮಾನ್ಯ ತತ್ವಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಬೇಕಾದರೆ ಮತ್ತು ತನ್ನ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತಾಗಲು ಪಕ್ಷಕ್ಕೆ ಆಧುನಿಕ ದೃಷ್ಟಿಕೋನ ನೀಡುವುದು ಅತ್ಯಗತ್ಯ ಎಂದು ಪ್ರಧಾನಿ ಇಂದಿರಾ ಗಾಂಧಿ ಇಂದು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧೀಜಿ ಅವರ ಉಗ್ರ ಕ್ರಮದ ವಿರುದ್ಧ 1942ರಲ್ಲೇ ಬ್ರಿಟಿಷ್ ಸರ್ಕಾರಕ್ಕೆ ಎಚ್ಚರಿಕೆ</strong></p>.<p><strong>ಲಂಡನ್, ಮೇ 6– </strong>ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರು ಬ್ರಿಟನ್ನಿಗೆ ಪ್ರತಿಕೂಲಕರವಾದ ಉಗ್ರ ಕ್ರಮಗಳನ್ನು ಕೈಗೊಳ್ಳುವ ಸಂಭವವಿದೆಯೆಂದು ಮುಂಬಯಿಯ ಗವರ್ನರ್ ಸರ್ ರೋಜನ್ ಲುಮ್ಲಯವರು 1942ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.</p>.<p>ಲುಮ್ಲಯವರು ಭಾರತದ ಆಗಿನ ವೈಸ್ರಾಯ್ ಅವರಿಗೆ ಬರೆದ ಪತ್ರದಲ್ಲಿ ಈ ವಿಷಯ ತಿಳಿಸಿದ್ದರೆಂದು ಇಲ್ಲಿ ಬಹಿರಂಗವಾದ ಅಪ್ರಕಟಿತ ಅಧಿಕೃತ ದಾಖಲೆಗಳಿಂದ ತಿಳಿದುಬಂದಿದೆ.</p>.<p><strong>ಕಾಂಗ್ರೆಸ್ ಆಧುನೀಕರಣ ಪಕ್ಷಕ್ಕೆ ಪ್ರಧಾನಿ ಕರೆ</strong></p>.<p><strong>ನವದೆಹಲಿ, ಮೇ 6–</strong> ಕಾಂಗ್ರೆಸ್ ಪಕ್ಷವು ಪ್ರತಿಗಾಮಿಶಕ್ತಿ ಮತ್ತು ಊಳಿಗಮಾನ್ಯ ತತ್ವಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಬೇಕಾದರೆ ಮತ್ತು ತನ್ನ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತಾಗಲು ಪಕ್ಷಕ್ಕೆ ಆಧುನಿಕ ದೃಷ್ಟಿಕೋನ ನೀಡುವುದು ಅತ್ಯಗತ್ಯ ಎಂದು ಪ್ರಧಾನಿ ಇಂದಿರಾ ಗಾಂಧಿ ಇಂದು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>