ಪ್ರಶಸ್ತಿಗೆ ಸಮಾಜ ಸೇವಕರು, ಸಾಹಿತಿಗಳು, ಕಲಾವಿದರು, ಪ್ರಮುಖ ಸರ್ಕಾರಿ ಅಧಿಕಾರಿಗಳನ್ನು ಆರಿಸಲಾಗಿದೆ. ಸರ್ವಶ್ರೀ ಪಿ.ಐ. ಜೋಸೆಫ್, ಎಚ್.ವಿ. ನಾರಾಯಣರಾವ್, ಶ್ರೀಮತಿ ಗಂಗೂಬಾಯಿ ಹಾನಗಲ್, ಜಿ.ಪಿ ರಾಜರತ್ನಂ, ಬಿ.ಆರ್.ಪಂತುಲು, ವೀಣೆ ದೊರೆಸ್ವಾಮಿ ಅಯ್ಯಂಗಾರ್, ಪಂಡಿತ ಪುಟ್ಟರಾಜ ಗವಾಯಿ ಮೊದಲಾದವರು ಇವರಲ್ಲಿ ಸೇರಿದ್ದಾರೆ.