ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಬನ್ನೇರುಘಟ್ಟದಲ್ಲಿ ರಾಷ್ಟ್ರೀಯ ಅರಣ್ಯೋದ್ಯಾನ

ಸೋಮವಾರ 09.08.1971
Last Updated 8 ಆಗಸ್ಟ್ 2021, 19:30 IST
ಅಕ್ಷರ ಗಾತ್ರ

ಬನ್ನೇರುಘಟ್ಟದಲ್ಲಿ ರಾಷ್ಟ್ರೀಯ ಅರಣ್ಯೋದ್ಯಾನ ಅಭಿವೃದ್ಧಿ ಯೋಜನೆಯ ಉದ್ಘಾಟನೆ

ಬೆಂಗಳೂರು, ಆ. 8– ಇಲ್ಲಿಂದ ಹದಿನೈದು ಮೈಲಿಗಳ ದೂರವಿರುವ ಪ್ರವಾಸಿ ಹಾಗೂ ಯಾತ್ರಾಸ್ಥಳವಾಗಿರುವ ಬನ್ನೇರುಘಟ್ಟದಲ್ಲಿ 20 ಚದರ ಮೈಲಿಗಳ ರಾಷ್ಟ್ರೀಯ ಅರಣ್ಯೋದ್ಯಾನ ಅಭಿವೃದ್ಧಿ ಯೋಜನೆಯನ್ನು ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ಉದ್ಘಾಟಿಸಿದರು.

ಸಸಿಯೊಂದನ್ನು ನೆಡುವ ಮೂಲಕ ಉದ್ಘಾಟನೆ ನೆರವೇರಿಸಿದ ರಾಜ್ಯಪಾಲರು, ‘ಅರಣ್ಯದ ಸುತ್ತಲಿರುವ ಪ್ರದೇಶದಲ್ಲಿ ಜಾನುವಾರು ವಿಮೆ ಯೋಜನೆಯನ್ನು ಜಾರಿಗೆ ತರುವುದರಿಂದ, ಜನರು ಜಾನುವಾರು ಹಿಡಿಯುವ ವನ್ಯಮೃಗಗಳನ್ನು ಕೊಲ್ಲುವ ಪ್ರಕರಣಗಳನ್ನು ತಪ್ಪಿಸಬಹುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT