<p><strong>7 ರಾಜ್ಯಗಳ 101 ಕ್ಷೇತ್ರಗಳಲ್ಲಿ ಇಂದು ಮತದಾನ ಆರಂಭ</strong></p>.<p><strong>ನವದೆಹಲಿ, ಫೆ. 28– </strong>ನಿಗದಿಯಾದ ಕಾಲಕ್ಕಿಂತ ಒಂದು ವರ್ಷ ಮೊದಲೇ ನಡೆಯುವಂತೆ ಆಜ್ಞೆ ಮಾಡಿರುವ ಲೋಕಸಭೆಯ ಐದನೇ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ರಾಷ್ಟ್ರದ ಏಳು ರಾಜ್ಯಗಳ ಹಲವು ಭಾಗಗಳಲ್ಲಿ ನಾಳೆ ಆರಂಭವಾಗಲಿವೆ.</p>.<p>ಅಸ್ಸಾಂ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ನಾಳೆ ಮತದಾನ ಸಂಪೂರ್ಣವಾಗಿ ಮುಕ್ತಾಯವಾಗಲಿದೆ.</p>.<p><strong>ವಿದ್ಯಾರ್ಥಿನಿಲಯದಲ್ಲಿ ಭಾರಿ ಶಸ್ತ್ರಾಸ್ತ್ರ ಸಂಗ್ರಹ</strong></p>.<p><strong>ಕಲ್ಕತ್ತ, ಫೆ.28– </strong>ದಕ್ಷಿಣ ಕಲ್ಕತ್ತದ ಜಾದವಪುರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದಲ್ಲಿ ‘ಶಸ್ತ್ರಾಸ್ತ್ರ ಸಂಗ್ರಹ’ ವಿರುವುದನ್ನು ಇಂದು ಪೊಲೀಸರು ಪತ್ತೆ ಹಚ್ಚಿದರು.</p>.<p>ನಕ್ಸಲಿಯರೆಂದು ಶಂಕಿಸಲಾದ ವಿದ್ಯಾರ್ಥಿನಿಲಯದವರು ಹಾಗೂ ಪೊಲೀಸರ ನಡುವೆ ಗುಂಡಿನ ವಿನಿಮಯ ನಡೆಯಿತು. ಗುಂಡಿನ ದಾಳಿಯಲ್ಲಿ 7 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಗಾಯಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>7 ರಾಜ್ಯಗಳ 101 ಕ್ಷೇತ್ರಗಳಲ್ಲಿ ಇಂದು ಮತದಾನ ಆರಂಭ</strong></p>.<p><strong>ನವದೆಹಲಿ, ಫೆ. 28– </strong>ನಿಗದಿಯಾದ ಕಾಲಕ್ಕಿಂತ ಒಂದು ವರ್ಷ ಮೊದಲೇ ನಡೆಯುವಂತೆ ಆಜ್ಞೆ ಮಾಡಿರುವ ಲೋಕಸಭೆಯ ಐದನೇ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ರಾಷ್ಟ್ರದ ಏಳು ರಾಜ್ಯಗಳ ಹಲವು ಭಾಗಗಳಲ್ಲಿ ನಾಳೆ ಆರಂಭವಾಗಲಿವೆ.</p>.<p>ಅಸ್ಸಾಂ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ನಾಳೆ ಮತದಾನ ಸಂಪೂರ್ಣವಾಗಿ ಮುಕ್ತಾಯವಾಗಲಿದೆ.</p>.<p><strong>ವಿದ್ಯಾರ್ಥಿನಿಲಯದಲ್ಲಿ ಭಾರಿ ಶಸ್ತ್ರಾಸ್ತ್ರ ಸಂಗ್ರಹ</strong></p>.<p><strong>ಕಲ್ಕತ್ತ, ಫೆ.28– </strong>ದಕ್ಷಿಣ ಕಲ್ಕತ್ತದ ಜಾದವಪುರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದಲ್ಲಿ ‘ಶಸ್ತ್ರಾಸ್ತ್ರ ಸಂಗ್ರಹ’ ವಿರುವುದನ್ನು ಇಂದು ಪೊಲೀಸರು ಪತ್ತೆ ಹಚ್ಚಿದರು.</p>.<p>ನಕ್ಸಲಿಯರೆಂದು ಶಂಕಿಸಲಾದ ವಿದ್ಯಾರ್ಥಿನಿಲಯದವರು ಹಾಗೂ ಪೊಲೀಸರ ನಡುವೆ ಗುಂಡಿನ ವಿನಿಮಯ ನಡೆಯಿತು. ಗುಂಡಿನ ದಾಳಿಯಲ್ಲಿ 7 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಗಾಯಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>