ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಭಾನುವಾರ 4–4–1971

Last Updated 3 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಚುನಾವಣೆ ಭರವಸೆ ಈಡೇರಿಕೆಗೆ ಆಡಳಿತ ಕಾಂಗ್ರೆಸ್ ಪ್ರತಿಜ್ಞೆ

ನವದೆಹಲಿ, ಏ. 3– ದಾರಿದ್ರ್ಯ ನಿವಾರಿಸುವುದಾಗಿ ನೀಡಿರುವ ಪ್ರಮಾಣ ಪೂರೈಸಲು ‘ಸಂವಿಧಾನ, ಶಾಸನ ಮತ್ತು ಆಡಳಿತ ಕ್ಷೇತ್ರಗಳಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುವುದಾಗಿ ವ್ಯಾಪಕ ಯೋಜನೆಗಳನ್ನು ಸಿದ್ಧಪಡಿಸುವಂತೆ’ ಅಖಿಲ ಭಾರತ ಆಡಳಿತ ಕಾಂಗ್ರೆಸ್ ಸಮಿತಿಯು ಇಂದು ಸರ್ಕಾರಕ್ಕೆ ನಿರ್ದೇಶನ ಕೊಟ್ಟಿದೆ.

‘ಜನತೆಗೆ ಪ್ರಮಾಣ’ ನೀಡುವ ತನ್ನ ನಿರ್ಣಯವೊಂದರಲ್ಲಿ ಸಮಿತಿಯು ಈಚಿನ ಚುನಾವಣೆ ಪ್ರಣಾಳಿಕೆ ಒಳಗೊಂಡಿದ್ದ ಕಾರ್ಯಕ್ರಮಗಳನ್ನು ಈಡೇರಿಸುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT